ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…