ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…