ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…