ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಸಾರ್ವಜನಿಕ ವಲಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಅದೇ ವ್ಯಾಪ್ತಿಯಲ್ಲಿ ಬರುವಗ್ರಾಮ ಪಂಚಾಯತ್ ಯ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಆಯಾಗ್ರಾಮ ಪಂಚಾಯತ್ ಗಳಲ್ಲಿನ ಕೋವಿಡ್-19 ಸೋಂಕಿತರು ಹಾಗೂ ಸ್ವಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳಿಗೆ ಪರೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು.
ಗ್ರಾಮ ಪಂಚಾಯತ್ ವಾರು ದಿನಾಂಕವನ್ನು ನಿಗದಿಪಡಿಸಿದ್ದು ಆ ಬಗ್ಗೆ ಸ್ಥಳೀಯವಾಗಿ ತಿಳಿಸಿ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…