Advertisement
ಸುದ್ದಿಗಳು

ಕೊರೋನಾದ ಮತ್ತೊಂದು ಹೊಸ ರೂಪಾಂತರ XE

Share

ಕೊರೋನಾದ ಮತ್ತೊಂದು ಹೊಸ ರೂಪಾಂತರವು  ಮತ್ತೆ ಜನರ ಆತಂಕವನ್ನು ಹೆಚ್ಚಿಸಿದೆ. XE ರೂಪಾಂತರದ ಅಪಾಯದ ಬಗ್ಗೆ ವಿವಿಧ ವಿಷಯಗಳು ಹೊರ ಬೀಳುತ್ತಿವೆ. 

Advertisement

ಆದರೆ ಭಾರತದ ಜನರು ಹೊಸ ರೂಪಾಂತರ  ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಯಾಕೆಂದರೆ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಉನ್ನತ ವೈರಾಲಜಿಸ್ಟ್ ಮತ್ತು ಪ್ರೊಫೆಸರ್ ಡಾ. ಗಗನ್‌ ದೀಪ್ ಕಾಂಗ್ ಅವರು XE ರೂಪಾಂತರದ ಪರಿಹಾರಗಳ ಬಗ್ಗೆ ವರದಿ ಮಾಡಿದ್ದಾರೆ. ಕೊರೋನಾ ವೈರಸ್‌ನ ಹೊಸ XE ರೂಪಾಂತರದ ಬಗ್ಗೆ ಹೆಚ್ಚು ಕಾಳಜಿ, ಚಿಂತೆ, ಭಯ ಪಡಬೇಕಾದ ವಿಷಯವೇನಲ್ಲ ಎಂದು ಡಾ ಕಾಂಗ್ ಹೇಳುತ್ತಾರೆ. ಕೊರೊನಾದ ಹೊಸ XE ರೂಪಾಂತರವು  ಓಮಿಕ್ರಾನ್‌ನ ಇತರ ಉಪ-ರೂಪಾಂತರಗಳಿಗಿಂತ ಹೆಚ್ಚು ತೀವ್ರವಾಗಿರುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

4 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

18 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

19 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

19 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

19 hours ago