ಸುದ್ದಿಗಳು

ಕೊರೋನಾದ ಮತ್ತೊಂದು ಹೊಸ ರೂಪಾಂತರ XE

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾದ ಮತ್ತೊಂದು ಹೊಸ ರೂಪಾಂತರವು  ಮತ್ತೆ ಜನರ ಆತಂಕವನ್ನು ಹೆಚ್ಚಿಸಿದೆ. XE ರೂಪಾಂತರದ ಅಪಾಯದ ಬಗ್ಗೆ ವಿವಿಧ ವಿಷಯಗಳು ಹೊರ ಬೀಳುತ್ತಿವೆ. 

Advertisement
Advertisement

ಆದರೆ ಭಾರತದ ಜನರು ಹೊಸ ರೂಪಾಂತರ  ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಯಾಕೆಂದರೆ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಉನ್ನತ ವೈರಾಲಜಿಸ್ಟ್ ಮತ್ತು ಪ್ರೊಫೆಸರ್ ಡಾ. ಗಗನ್‌ ದೀಪ್ ಕಾಂಗ್ ಅವರು XE ರೂಪಾಂತರದ ಪರಿಹಾರಗಳ ಬಗ್ಗೆ ವರದಿ ಮಾಡಿದ್ದಾರೆ. ಕೊರೋನಾ ವೈರಸ್‌ನ ಹೊಸ XE ರೂಪಾಂತರದ ಬಗ್ಗೆ ಹೆಚ್ಚು ಕಾಳಜಿ, ಚಿಂತೆ, ಭಯ ಪಡಬೇಕಾದ ವಿಷಯವೇನಲ್ಲ ಎಂದು ಡಾ ಕಾಂಗ್ ಹೇಳುತ್ತಾರೆ. ಕೊರೊನಾದ ಹೊಸ XE ರೂಪಾಂತರವು  ಓಮಿಕ್ರಾನ್‌ನ ಇತರ ಉಪ-ರೂಪಾಂತರಗಳಿಗಿಂತ ಹೆಚ್ಚು ತೀವ್ರವಾಗಿರುವುದಿಲ್ಲ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

1 hour ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

1 hour ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

2 hours ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

11 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

12 hours ago