ಕೊರೋನಾ ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಹಾಗೂ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70 ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…