ಕೊರೋನಾ ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಹಾಗೂ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70 ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…