ಕೊರೋನಾ ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಹಾಗೂ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70 ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…