Advertisement
MIRROR FOCUS

Corona Updates | ಬೆಂಗಳೂರಲ್ಲಿ ಏರುತ್ತಿದೆ ಕೊರೋನಾ ಪಾಸಿಟಿವ್‌ ಸಂಖ್ಯೆ | ಎರಡನೇ ದಿನವೂ ರಾಜ್ಯದಲ್ಲಿ 40 ಸಾವಿರಕ್ಕೂ ಮಿಕ್ಕಿದ ಪ್ರಕರಣ ದಾಖಲು |

Share

ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚಿದೆ. ಶನಿವಾರ 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು 24 ಗಂಟೆಗಳಲ್ಲಿ ರಾಜ್ಯದಲ್ಲಿ 271 ಮಂದಿ ಕೊರೋನಾ  ಸೋಂಕಿಗೆ ಬಲಿಯಾಗಿದ್ದಾರೆ.  ಬೆಂಗಳೂರು ನಗರದಲ್ಲಿ 19353 ಜನರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದರೆ. ನಗರದಲ್ಲಿ 162 ಮಂದಿ ಮೃತಪಟ್ಟಿದ್ದಾರೆ.

ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ  ವ್ಯಾಪಕವಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡರೂ ಕೊರೋನಾ ಪಾಸಿಟಿವ್‌ ಪ್ರಕರಣ ಕಡಿಮೆಯಾಗಿಲ್ಲ. ರಾಜ್ಯಾದ್ಯಂತ ಇಂದು  40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1564132ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 15794 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 19,353 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,76,093ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 18341 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1143250 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 405068 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 933 , ಉಡುಪಿ ಜಿಲ್ಲೆಯಲ್ಲಿ  670 , ಬಳ್ಳಾರಿ ಜಿಲ್ಲೆಯಲ್ಲಿ 1163 , ಮೈಸೂರು ಜಿಲ್ಲೆಯಲ್ಲಿ 2529 , ತುಮಕೂರು ಜಿಲ್ಲೆಯಲ್ಲಿ 2308 ಕೊರೋನಾ ಪಾಸಿಟಿವ್‌ ಪ್ರಕರಣ ಶನಿವಾರ ಕಂಡುಬಂದಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

15 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

15 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

15 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago