ರಾಜ್ಯದಲ್ಲಿ ಸೋಮವಾರ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಒಟ್ಟು 44438 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಇಂದು 239 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1646303 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 16250ಕ್ಕೆ ಏರಿಕೆಯಾಗಿದೆ. ಇಂದು 20901 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1185299 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ 22112 ಜನರಿಗೆ ಕೊರೋನಾ ತಗುಲಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಈವರೆಗೆ 6716 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 793 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…