Corona Updates | ರಾಜ್ಯದಲ್ಲಿ ಮುಂದುವರಿದ ಕೊರೋನಾ ಆರ್ಭಟ | 44631 ಜನರಿಗೆ ಕೊರೋನಾ ಪಾಸಿಟಿವ್ |

May 4, 2021
8:30 PM

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 44631 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 16,90 ,934ಕ್ಕೆ ಏರಿಕೆಯಾಗಿದೆ.  ಇಂದು 24714 ಜನರು ಸೇರಿದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಕೂಡಾ ಬೆಂಗಳೂರಿನಲ್ಲಿಯೇ ಅಧಿಕ ಮಂದಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದ್ದು,  ಬೆಂಗಳೂರು ನಗರದಲ್ಲಿ 20870 ಕೊರೋನಾ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು 132 ಮಂದಿ ಸೋಂಕಿತರು ಮೃತಪಡುವ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 16538 ಕ್ಕೆ ಏರಿಕೆಯಾಗಿದೆ. ಇಂದು  292 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  985 , ಉಡುಪಿಯಲ್ಲಿ  565 , ಕೊಡಗು 743  ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror