Corona Updates | ರಾಜ್ಯದಲ್ಲಿ ಮುಂದುವರಿದ ಕೊರೋನಾ ಆರ್ಭಟ | 44631 ಜನರಿಗೆ ಕೊರೋನಾ ಪಾಸಿಟಿವ್ |

May 4, 2021
8:30 PM

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 44631 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 16,90 ,934ಕ್ಕೆ ಏರಿಕೆಯಾಗಿದೆ.  ಇಂದು 24714 ಜನರು ಸೇರಿದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಕೂಡಾ ಬೆಂಗಳೂರಿನಲ್ಲಿಯೇ ಅಧಿಕ ಮಂದಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದ್ದು,  ಬೆಂಗಳೂರು ನಗರದಲ್ಲಿ 20870 ಕೊರೋನಾ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು 132 ಮಂದಿ ಸೋಂಕಿತರು ಮೃತಪಡುವ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 16538 ಕ್ಕೆ ಏರಿಕೆಯಾಗಿದೆ. ಇಂದು  292 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  985 , ಉಡುಪಿಯಲ್ಲಿ  565 , ಕೊಡಗು 743  ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror