ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 50,112 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 346 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.26,841 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕೊರೋನಾ ಪಾಸಿಟಿವ್ ಪ್ರಕರಣ ದಿನಂದಿ ದಿನಕ್ಕೆ ಏರಿಕೆಯಾಗುತ್ತಿದ್ದು ಬುಧವಾರ ಒಂದೇ ದಿನ 50112 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲಿ 23,106 ಪ್ರಕರಣಗಳು ವರದಿಯಾಗಿದ್ದರೆ ಮೈಸೂರು ಜಿಲ್ಲೆಯಲ್ಲಿ 2,790 ಪ್ರಕರಣಗಳು ತುಮಕೂರಿನಲ್ಲಿ 2,335 ಪ್ರಕರಣಗಳು ಹಾಗೂ ದ ಕ ಜಿಲ್ಲೆಯಲ್ಲಿ 1529 ಪ್ರಕರಣ ಕಂಡುಬಂದಿದೆ.
ಕೊರೋನಾಕ್ಕೆ ಒಂದೇ ದಿನ 346 ಜನರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 161 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…