ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಂದು ದಿನದಲ್ಲಿ 15,879 ಸೋಂಕು ಪ್ರಕರಣಗಳು ವರದಿಯಾಗಿದ್ದರೆ ದ ಕ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದೆ ಎಂದು ವರದಿಯಲ್ಲಿ ಆರೋಗ್ಯ ಇಲಾಖೆ ತಿಳಿಸಿದೆ.
ಮಂಗಳವಾರ ಒಟ್ಟು 22584 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಒಟ್ಟು 480 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದ್ದು ಉಡುಪಿ ಜಿಲ್ಲೆಯಲ್ಲಿ 1083 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಿನಲ್ಲಿ 259 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ದ ಕ ಜಿಲ್ಲೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…