ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ ಎಂದು ಹಿರಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಅತೀ ವೇಗವಾಗಿ ಹರಡುವುದರಿಂದ ಪಾಟಿಸಿಟಿವಿಟಿ ರೇಟ್ ಕೂಡ ಹೆಚ್ಚಾಗಲಿದೆ. ಪ್ರತಿಯೊಬ್ಬರು ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಜ್ವರ, ಶೀತ, ಕೆಮ್ಮು ಬಂದರೆ ವೈದ್ಯರ ಸಲಹೆ ಪಡೆಯಬೇಕು, ಹೊಸ ವರ್ಷಾಚರಣೆ ವೇಳೆ ಮೈಮರೆಯಬಾರದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…