ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ ಎಂದು ಹಿರಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಅತೀ ವೇಗವಾಗಿ ಹರಡುವುದರಿಂದ ಪಾಟಿಸಿಟಿವಿಟಿ ರೇಟ್ ಕೂಡ ಹೆಚ್ಚಾಗಲಿದೆ. ಪ್ರತಿಯೊಬ್ಬರು ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಜ್ವರ, ಶೀತ, ಕೆಮ್ಮು ಬಂದರೆ ವೈದ್ಯರ ಸಲಹೆ ಪಡೆಯಬೇಕು, ಹೊಸ ವರ್ಷಾಚರಣೆ ವೇಳೆ ಮೈಮರೆಯಬಾರದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…