Advertisement
ರಾಷ್ಟ್ರೀಯ

ಕೊರೋನಾ ಅಬ್ಬರ | ಚೀನಾದ ಕ್ಸಿಯಾನ್ ನಗರದಲ್ಲಿ ಲಾಕ್‌ಡೌನ್ ಘೋಷಣೆ

Share

ಚೀನಾದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳವಾಗುತ್ತೀರುವ ಹಿನ್ನಲೆಯಿಂದ ಚೀನಾದ ಉತ್ತರ ನಗರವಾಗದ ಕ್ಸಿಯಾನ್ ನಲ್ಲಿ ಸಂರ್ಪೂಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

Advertisement

ಚೀನಾದಲ್ಲಿ ಈವರೆಗೆ ಏಳು ಜನರಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಗುಯಾಂಗ್ ಜುಹೂ ನಲ್ಲಿ ನಾಲ್ಕು ಜನರಿಗೆ ಹಾಗೂ ದಕ್ಷಿಣ ನಗರವಾದ ಚಾಂಗ್ಯಾದಲ್ಲಿ ಎರಡು ಹಾಗೂ ಟಿಯಾನ್ ಜಿನ್ ಪ್ರದೇಶದಲ್ಲಿ ಒಂದು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ತುರ್ತು ಪ್ರಕರಣಗಳನ್ನು ಹೊರತುಪಡಿಸಿ ಕ್ಸಿಯಾನ್ ನಗರವಾಸಿಗಳು ಯಾವುದೇ ಕಾರಣಕ್ಕೂ ಮನೆಯಿಂದ ಹೊರಹೋಗುವಂತಿಲ್ಲ. ಮಾತ್ರವಲ್ಲ, ಎಲ್ಲಾ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿ ಎರಡು ದಿನಕೊಮ್ಮೆ ಮನೆಯ ಸದಸ್ಯರು ದಿನನಿತ್ಯದ ದಿನಸಿ ಸಾಮಾಗ್ರಿ ತರಲು ಅವಕಾಶ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

4 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

18 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

19 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

19 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

19 hours ago