ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.
ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel