ಕೊರೊನಾ ಆತಂಕ: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಸುಧಾಕರ್ ಘೋಷಣೆ

December 27, 2021
10:34 AM

ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್‌ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.

Advertisement
Advertisement

ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.

ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್‌ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ
February 10, 2026
6:57 AM
by: ಮಿರರ್‌ ಡೆಸ್ಕ್
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ
February 10, 2026
6:40 AM
by: ಮಿರರ್‌ ಡೆಸ್ಕ್
ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ
February 10, 2026
5:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror