ಕೊರೊನಾ ಆತಂಕ: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಸುಧಾಕರ್ ಘೋಷಣೆ

December 27, 2021
10:34 AM

ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್‌ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.

ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್‌ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror