ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.
ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…