ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.
ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…