ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.
ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…