ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

Advertisement

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

19 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

15 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

16 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

16 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

16 hours ago