Advertisement
ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

Advertisement
Advertisement

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

10 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago