Advertisement
ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago