Advertisement
ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago