Advertisement
ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

Advertisement
Advertisement

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

Advertisement

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

55 mins ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

57 mins ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

1 hour ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

1 hour ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

1 hour ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

2 hours ago