ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…