ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…