ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…