ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…