Advertisement
ರಾಷ್ಟ್ರೀಯ

ಕೊರೋನಾ ವೈರಸ್‌ | ಭಾರತದಲ್ಲಿ 6 3 ಲಕ್ಷ ಪ್ರಕರಣದಲ್ಲಿ 52 ಲಕ್ಷ ಪ್ರಕರಣಗಳೂ ಗುಣಮುಖ

Share
ಗತ್ತಿನಾದ್ಯಂತ ಕೊರೋನಾ ವೈರಸ್‌ ಮಹಾಮಾರಿಯಾಗಿ ಕಾಡುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳು ಮಾತ್ರವೇ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪರಿಹಾರ ಮಾರ್ಗ ಎಂಬುದೂ ಈಗೀಗ ಸ್ಪಷ್ಟವಾಗುತ್ತಿದೆ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಇದರಲ್ಲಿ ಸುಮಾರು 52 ಲಕ್ಷ ಪ್ರಕರಣಗಳೂ ಗುಣಮುಖವಾಗಿವೆ. ಇದಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ ಕಾರಣವಾಗಿದೆ.

ಭಾರತದಲ್ಲಿ  ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ.  ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175  ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

55 minutes ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 hour ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

16 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

17 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

22 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago