ರೈತರ ಬೆಳೆ ಸಮೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕೆಆರ್ ಪೇಟೆ ಸೇರಿದಂತೆ ವಿವಿಧ ತಾಲೂಕಿನಲ್ಲಿ ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ ಬೆಳೆದಿಲ್ಲ. ಆದರೆ, ಕೃಷಿ ಇಲಾಖೆ ಬೆಳೆ ಸಮೀಕ್ಷಾ ವರದಿಯಲ್ಲಿ ಶೇ.40 ರಷ್ಟು ಪ್ರದೇಶದಲ್ಲಿ ರೈತರು ರಾಗಿ ಬೆಳೆದಿದ್ದಾರೆಂದು ತೋರಿಸಲಾಗಿದೆ. ಇದರ ಹಿ೦ದೆ ರಾಗಿ ಖರೀದಿ ಕೇಂದ್ರದ ದಳ್ಳಾಳಿಗಳ ಕೈವಾಡವಿದೆ. ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಹಲವು ಕಡೆಗಳಲ್ಲಿ ಇದೇ ಮಾದರಿಯಲ್ಲಿ ನಡೆದಿದೆ. ಇದಕ್ಕಾಗಿ ಈ ಬಗ್ಗೆ ತನಿಖೆಯಾಗಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…