ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.
ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್ ಕಮೀಷನ್ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್ ಮಾನ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…