ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.
ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್ ಕಮೀಷನ್ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್ ಮಾನ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…