ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.
ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್ ಕಮೀಷನ್ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್ ಮಾನ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…