ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.
ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್ ಕಮೀಷನ್ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್ ಮಾನ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…