ಸುದ್ದಿಗಳು

20 ಕೋಟಿ ರೂಪಾಯಿಗೆ ನಾಯಿ ಖರೀದಿ….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಯಿ ಸಾಕುವ ಹವ್ಯಾಸ ಹೊಂದಿದವರಿಗೆ, ನಾಯಿ ಪ್ರಿಯರಿಗೆ ನಾಯಿಗಾಗಿ ಖರ್ಚು ಮಾಡುವುದು ಅಚ್ಚರಿಯ ಅಲ್ಲ.ಆದರೆ ನಾಯಿ ಖರೀದಿಗೇ 20 ಕೋಟಿ ರೂಪಾಯಿ ಖರ್ಚು ಮಾಡಿದರೆ….!. ಇಂತಹದ್ದೊಂದು ದುಬಾರಿ ನಾಯಿ ಬೆಂಗಳೂರಿಗೆ ಬಂದಿದೆ. ಖರೀದಿ ಮಾಡಿದವರು ಕಡಬೊಮ್ ಕೆನ್ನೆಲ್ಸ್​ ಸಂಸ್ಥೆ ಮಾಲೀಕರಾದ ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಅಧ್ಯಕ್ಷ ಬೆಂಗಳೂರಿನ ಸತೀಶ್.

Advertisement
Advertisement

ಬೆಂಗಳೂರಿನ ಸತೀಶ್ ಅವರಿಗೆ ದುಬಾರಿ ನಾಯಿಗಳನ್ನು ಖರೀದಿಸುವ ಹವ್ಯಾಸ. ಈಗ ಅವರು ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ 20 ಕೋಟಿ ರೂಪಾಯಿ. ಇದು ಕಾಕೇಸಿಯನ್ ಷೆಪರ್ಡ್ ಜಾತಿಯ ನಾಯಿ. ಇವು ಬಹಳ ವಿಶ್ವಾಸ, ಧೈರ್ಯಶಾಲಿ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳು ಎಂದೇ ಹೆಸರುವಾಸಿ. ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿದ್ದು, 10-12 ವರ್ಷಗಳ ಕಾಲ ಬದುಕಬಲ್ಲವು.ಅಮೇನಿಯಾ, ರಷ್ಯಾ, ಟರ್ಕಿ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಈ ಜಾತಿಯ ನಾಯಿಗಳು ಮಾತ್ರ ಲಭ್ಯವಿವೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಕಾಣುವುದು ವಿರಳ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

3 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

14 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

14 hours ago