ಸುದ್ದಿಗಳು

20 ಕೋಟಿ ರೂಪಾಯಿಗೆ ನಾಯಿ ಖರೀದಿ….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಯಿ ಸಾಕುವ ಹವ್ಯಾಸ ಹೊಂದಿದವರಿಗೆ, ನಾಯಿ ಪ್ರಿಯರಿಗೆ ನಾಯಿಗಾಗಿ ಖರ್ಚು ಮಾಡುವುದು ಅಚ್ಚರಿಯ ಅಲ್ಲ.ಆದರೆ ನಾಯಿ ಖರೀದಿಗೇ 20 ಕೋಟಿ ರೂಪಾಯಿ ಖರ್ಚು ಮಾಡಿದರೆ….!. ಇಂತಹದ್ದೊಂದು ದುಬಾರಿ ನಾಯಿ ಬೆಂಗಳೂರಿಗೆ ಬಂದಿದೆ. ಖರೀದಿ ಮಾಡಿದವರು ಕಡಬೊಮ್ ಕೆನ್ನೆಲ್ಸ್​ ಸಂಸ್ಥೆ ಮಾಲೀಕರಾದ ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಅಧ್ಯಕ್ಷ ಬೆಂಗಳೂರಿನ ಸತೀಶ್.

Advertisement

ಬೆಂಗಳೂರಿನ ಸತೀಶ್ ಅವರಿಗೆ ದುಬಾರಿ ನಾಯಿಗಳನ್ನು ಖರೀದಿಸುವ ಹವ್ಯಾಸ. ಈಗ ಅವರು ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ 20 ಕೋಟಿ ರೂಪಾಯಿ. ಇದು ಕಾಕೇಸಿಯನ್ ಷೆಪರ್ಡ್ ಜಾತಿಯ ನಾಯಿ. ಇವು ಬಹಳ ವಿಶ್ವಾಸ, ಧೈರ್ಯಶಾಲಿ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳು ಎಂದೇ ಹೆಸರುವಾಸಿ. ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿದ್ದು, 10-12 ವರ್ಷಗಳ ಕಾಲ ಬದುಕಬಲ್ಲವು.ಅಮೇನಿಯಾ, ರಷ್ಯಾ, ಟರ್ಕಿ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಈ ಜಾತಿಯ ನಾಯಿಗಳು ಮಾತ್ರ ಲಭ್ಯವಿವೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಕಾಣುವುದು ವಿರಳ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

3 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

6 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

6 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

8 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago