Advertisement
ಸುದ್ದಿಗಳು

20 ಕೋಟಿ ರೂಪಾಯಿಗೆ ನಾಯಿ ಖರೀದಿ….! |

Share

ನಾಯಿ ಸಾಕುವ ಹವ್ಯಾಸ ಹೊಂದಿದವರಿಗೆ, ನಾಯಿ ಪ್ರಿಯರಿಗೆ ನಾಯಿಗಾಗಿ ಖರ್ಚು ಮಾಡುವುದು ಅಚ್ಚರಿಯ ಅಲ್ಲ.ಆದರೆ ನಾಯಿ ಖರೀದಿಗೇ 20 ಕೋಟಿ ರೂಪಾಯಿ ಖರ್ಚು ಮಾಡಿದರೆ….!. ಇಂತಹದ್ದೊಂದು ದುಬಾರಿ ನಾಯಿ ಬೆಂಗಳೂರಿಗೆ ಬಂದಿದೆ. ಖರೀದಿ ಮಾಡಿದವರು ಕಡಬೊಮ್ ಕೆನ್ನೆಲ್ಸ್​ ಸಂಸ್ಥೆ ಮಾಲೀಕರಾದ ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಅಧ್ಯಕ್ಷ ಬೆಂಗಳೂರಿನ ಸತೀಶ್.

ಬೆಂಗಳೂರಿನ ಸತೀಶ್ ಅವರಿಗೆ ದುಬಾರಿ ನಾಯಿಗಳನ್ನು ಖರೀದಿಸುವ ಹವ್ಯಾಸ. ಈಗ ಅವರು ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ 20 ಕೋಟಿ ರೂಪಾಯಿ. ಇದು ಕಾಕೇಸಿಯನ್ ಷೆಪರ್ಡ್ ಜಾತಿಯ ನಾಯಿ. ಇವು ಬಹಳ ವಿಶ್ವಾಸ, ಧೈರ್ಯಶಾಲಿ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳು ಎಂದೇ ಹೆಸರುವಾಸಿ. ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿದ್ದು, 10-12 ವರ್ಷಗಳ ಕಾಲ ಬದುಕಬಲ್ಲವು.ಅಮೇನಿಯಾ, ರಷ್ಯಾ, ಟರ್ಕಿ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಈ ಜಾತಿಯ ನಾಯಿಗಳು ಮಾತ್ರ ಲಭ್ಯವಿವೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಕಾಣುವುದು ವಿರಳ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

20 minutes ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

37 minutes ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

18 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago