ಬಟ್ಟೆ ಚೀಲ ತಯಾರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಗ್ರಾಮವನ್ನು ಪ್ಲಾಸಿಕ್ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…