Advertisement
MIRROR FOCUS

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣ ಗಣನೆ : ನಾಳೆ ಪತ್ರಿಕಾ ಗೋಷ್ಠಿ ಕರೆದ ಚುನಾವಣಾ ಆಯೋಗ

Share

ರಾಜಕೀಯ ಪಕ್ಷಗಳು(Political Party) ಮಾತ್ರವಲ್ಲದೆ ಮತದಾರರು(Voters) ಭಾರಿ ಕುತೂಹಲದಿಂದ ಕಾಯುತ್ತಿರುವ 2024ರ ಲೋಕಸಭಾ ಚುನಾವಣೆ (Lok Sabha Elections 2024)ದಿನಾಂಕ ನಾಳೆ ಅಂದರೆ ಶನಿವಾರ ಪ್ರಕಟಗೊಳ್ಳಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ (Election Commission) ಸುದ್ದಿಗೋಷ್ಠಿ ಕರೆದಿದೆ.

Advertisement
Advertisement

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಕರೆದಿದೆ. ಏಪ್ರಿಲ್/ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿದೆ.

Advertisement

– ಅಂತರ್ಜಾಲ ಮಾಹಿತಿ

The Election commission (EC) will announce the schedule of Lok Sabha election at 3pm on Saturday. The poll panel took to X, formerly Twitter, and said that it will hold a press conference tomorrow announce schedule for general elections 2024 and some state assemblies.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

12 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

13 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

13 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

14 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

14 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

17 hours ago