ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ | ಅಯೋಧ್ಯೆಯಲ್ಲಿ ‘ರಾಮಲಲ್ಲಾ’ ಮೂರ್ತಿ ಹೊರಲಿರುವ ಪ್ರಧಾನಿ ಮೋದಿ | ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ-ಯಜ್ಞ |

November 4, 2023
8:42 AM
ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಇದೀಗ. ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು ನೆರವೇರಲಿದೆ. ಈ ಕಾರ್ಯಕ್ರಮದಲ್ಲೂ ನರೇಂದ್ರ ಮೋದಿ ಭಾಗವಹಿಸುವರು.

ಭಾರತದ(Bharat) ಸಮಸ್ತ ಹಿಂದುಗಳ ಕನಸು ಅಯೋಧ್ಯೆಯಲ್ಲಿ (Ayodhya) ರಾಮನ ಮಂದಿರವಾಗಬೇಕು(Rama mandir). ಅಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಅನ್ನೋದು. ಆ ಕನಸನ್ನು ನನಸು ಮಾಡುವುದಾಗಿ ಅನೇಕ ದಶಕಗಳಿಂದ ರಾಜಕೀಯ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಪಯೋಗಿಸಿಕೊಂಡು ಜನರ ಕಣ್ಣಿಗೆ ಮಣ್ಣೆರಚಿತ್ತು.ಇದೀಗ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಅನಾವರಣಗೊಳ್ಳುತ್ತಿವೆ.

ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಮುಖ ಪಾತ್ರ ವಹಿಸಿದ್ದರು.  ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು ನೆರವೇರಲಿದೆ. ಈ ವೇಳೆ ಸಹಜವಾಗಿಯೇ ಪ್ರಧಾನಿ ಮೋದಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ವಿಶೇಷ ದಿನಕ್ಕಾಗಿ ಬಹಳಷ್ಟು ತಯಾರಿಗಳನ್ನು ಈಗಾಗಲೇ ನಡೆಸಲಾಗಿದೆ.

ರಾಮಮಂದಿರ ಲೋಕಾರ್ಪಣೆಯಂದು ಏನಿರಲಿದೆ?: ಮಂದಿರಕ್ಕೆ ಮೋದಿ ರಾಮಲಲ್ಲಾ ಮೂರ್ತಿ (Ram Lalla Idol) ಕೊಂಡೊಯ್ಯಲಿದ್ದಾರೆ. ತಾತ್ಕಾಲಿಕ ಮಂದಿರದಿಂದ ರಾಮಮಂದಿರಕ್ಕೆ ಮೆರವಣಿಗೆ ತೆರಳಲಿದೆ. ಪ್ರೋಟೊಕಾಲ್ ನಡುವೆಯೂ 500 ಮೀಟರ್ ಮೋದಿ ಹೆಜ್ಜೆ ಹಾಕಲಿದ್ದಾರೆ. ಗರ್ಭಗುಡಿಯವರೆಗೆ ಮೋದಿ ರಾಮಲಲ್ಲಾ ಮೂರ್ತಿಯನ್ನು ಹೊರಲಿದ್ದಾರೆ. ಪ್ರಧಾನಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಾಥ್ ನೀಡಲಿದ್ದಾರೆ. ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ ಯಜ್ಞ ನಡೆಯಲಿದೆ. ಜನವರಿ 22ರ ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:30 ರವರೆಗೆ ಹೋಮ ನಡೆಯಲಿದೆ.

Prime Minister Narendra Modi will play an important role in every step of the construction of Ram Mandir from Bhumi Puja. The dedication of Ram Mandir will take place on January 22, 2024. Of course, Prime Minister Modi will play the main role. A lot of preparations are already done for this special day.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror