ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ | ಅಯೋಧ್ಯೆಯಲ್ಲಿ ‘ರಾಮಲಲ್ಲಾ’ ಮೂರ್ತಿ ಹೊರಲಿರುವ ಪ್ರಧಾನಿ ಮೋದಿ | ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ-ಯಜ್ಞ |

November 4, 2023
8:42 AM
ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಇದೀಗ. ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು ನೆರವೇರಲಿದೆ. ಈ ಕಾರ್ಯಕ್ರಮದಲ್ಲೂ ನರೇಂದ್ರ ಮೋದಿ ಭಾಗವಹಿಸುವರು.

ಭಾರತದ(Bharat) ಸಮಸ್ತ ಹಿಂದುಗಳ ಕನಸು ಅಯೋಧ್ಯೆಯಲ್ಲಿ (Ayodhya) ರಾಮನ ಮಂದಿರವಾಗಬೇಕು(Rama mandir). ಅಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಅನ್ನೋದು. ಆ ಕನಸನ್ನು ನನಸು ಮಾಡುವುದಾಗಿ ಅನೇಕ ದಶಕಗಳಿಂದ ರಾಜಕೀಯ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಪಯೋಗಿಸಿಕೊಂಡು ಜನರ ಕಣ್ಣಿಗೆ ಮಣ್ಣೆರಚಿತ್ತು.ಇದೀಗ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಅನಾವರಣಗೊಳ್ಳುತ್ತಿವೆ.

Advertisement
Advertisement

ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಮುಖ ಪಾತ್ರ ವಹಿಸಿದ್ದರು.  ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು ನೆರವೇರಲಿದೆ. ಈ ವೇಳೆ ಸಹಜವಾಗಿಯೇ ಪ್ರಧಾನಿ ಮೋದಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ವಿಶೇಷ ದಿನಕ್ಕಾಗಿ ಬಹಳಷ್ಟು ತಯಾರಿಗಳನ್ನು ಈಗಾಗಲೇ ನಡೆಸಲಾಗಿದೆ.

ರಾಮಮಂದಿರ ಲೋಕಾರ್ಪಣೆಯಂದು ಏನಿರಲಿದೆ?: ಮಂದಿರಕ್ಕೆ ಮೋದಿ ರಾಮಲಲ್ಲಾ ಮೂರ್ತಿ (Ram Lalla Idol) ಕೊಂಡೊಯ್ಯಲಿದ್ದಾರೆ. ತಾತ್ಕಾಲಿಕ ಮಂದಿರದಿಂದ ರಾಮಮಂದಿರಕ್ಕೆ ಮೆರವಣಿಗೆ ತೆರಳಲಿದೆ. ಪ್ರೋಟೊಕಾಲ್ ನಡುವೆಯೂ 500 ಮೀಟರ್ ಮೋದಿ ಹೆಜ್ಜೆ ಹಾಕಲಿದ್ದಾರೆ. ಗರ್ಭಗುಡಿಯವರೆಗೆ ಮೋದಿ ರಾಮಲಲ್ಲಾ ಮೂರ್ತಿಯನ್ನು ಹೊರಲಿದ್ದಾರೆ. ಪ್ರಧಾನಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಾಥ್ ನೀಡಲಿದ್ದಾರೆ. ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ ಯಜ್ಞ ನಡೆಯಲಿದೆ. ಜನವರಿ 22ರ ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:30 ರವರೆಗೆ ಹೋಮ ನಡೆಯಲಿದೆ.

Prime Minister Narendra Modi will play an important role in every step of the construction of Ram Mandir from Bhumi Puja. The dedication of Ram Mandir will take place on January 22, 2024. Of course, Prime Minister Modi will play the main role. A lot of preparations are already done for this special day.

– ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group