ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.
ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು. . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.
ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…