ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.
16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…