ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.
16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…