ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.
16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…